25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

ಕುವೆಟ್ಟು: ಜೀರ್ಣೋದ್ಧಾರಗೊಂಡ ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ ಮಾ 12 ರoದು ತoತ್ರಿಗಳಾದ ಬಾಲಕ್ರಷ್ಣ‌ ಪಾoಗಣ್ಣಾಯ ರವರ ನೇತೃತ್ವದಲ್ಲಿ ಅಸ್ರಣ್ಣರು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಹಾಗೂ ಅಸ್ರಣ್ಣರು ಶ್ರೀನಿವಾಸ ಅಮ್ಮುಣ್ಣಾಯರವರ ಉಪಸ್ಥಿತಿಯಲ್ಲಿ ಜರಗಿತು.

ಬೆಳಿಗ್ಗೆ ಲಕ್ಷ್ಮಿನರಸಿಂಹ ಮಠದಿಂದ ಭಂಡಾರದ ಮೆರವಣಿಗೆ ಬಂದು ವೈದಿಕ ವಿಧಾನಗಳೊಂದಿಗೆ ಪ್ರತಿಷ್ಠೆ ಹಾಗೂ ಸಾನಿಧ್ಯ ಕಲಶ ಮಹೋತ್ಸವ ಕಾರ್ಯಕ್ರಮ ಜರಗಿತು.

ದೈವಸ್ಥಾನದ ಆಡಳಿತ ಮುಕ್ತೈಸರರು ಮೋಹನ್ ಕೆರ್ಮ್ಮುಣ್ಣಾಯ ಮೈರಾರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ, ದೈವಸ್ಥಾನಕ್ಕೆ ಹೆಚ್ಚುವರಿ ಜಾಗ ದಾನವಾಗಿ ನೀಡಿದ ಮುಗೆರೋಡಿ ಕನ್ಸ್ಟ್ರಕ್ಷನ್ ಇದರ ಮಾಲಕರಾದ ಸುಧಾಕರ ಶೆಟ್ಟಿ ಮಂಗಳೂರು, ರಮೇಶ್ ಬಂಗೇರ, ಪ್ರಭಾಕರ ಬಂಗೇರ, ಶಾರದ ಕೃಷ್ಣ ಕೇದೆ ಹೊಸಮನೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಕೆ ವಿಜಯ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ, ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ, ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಅರ್ಚಕ ವ್ರoದ ಹಾಗೂ ಸಮಿತಿಯ ಪದಾಧಿಕಾರಿಗಳು ದೇವಸ್ಥಾನದ ಸೇವಾ ಟ್ರಸ್ಟಿನ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಕೊಕ್ಕಡ: ಕೊಲ್ಲಾಜೆಪಳಿಕೆ ನಿವಾಸಿ ನಾರಾಯಣ ನಿಧನ

Suddi Udaya
error: Content is protected !!