26.1 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಭೀಕರ ರಸ್ತೆ ಅಪಘಾತ ನಡೆದಿದೆ.

ಕಾರಿನಲ್ಲಿದ್ದ ಮಾಜಿ ಎಪಿಎಂಸಿ ಸದಸ್ಯ ಚಂದ್ರಶೇಖರ ಶಿಶಿಲ, ಜನಾರ್ದನ ಗೌಡ ಕೇರಿಮಾರ್ ಉಜಿರೆ, ಕಕ್ಕಿಂಜೆ ಫೈನಾನ್ಸ್‌ ನ ಶ್ರೀಧರ ಗೌಡ ಮರಕಡ ಅರಳಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya
error: Content is protected !!