32.2 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಉಜಿರೆಯ ವಿಜಯಗೋಪುರ ಲೋಕಾರ್ಪಣೆ ಮತ್ತು ಬ್ರಹ್ಮರಥ ಹಾಗೂ ಪುಷ್ಪರಥ ಸಮರ್ಪಣೆ ಮತ್ತು ಅಷ್ಟಬಂಧ ಪುನಃ ಪ್ರತಿಷ್ಠಾ ಸಂದರ್ಭದಲ್ಲಿ ಶ್ರೀಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಬೆಳಾಲು ನಿರ್ಮಾಣದಲ್ಲಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಹಾಗೂ ಉಜಿರೆ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರ ಶುಭ ಆಶೀರ್ವಾದದಿಂದ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಅರ್ಪಿಸುವ ವಿ. ಹರೀಶ್ ನೆರಿಯ ಸಾಹಿತ್ಯದಲ್ಲಿ ಶಶಿಧರ್ ಬೆಳಾಲು ಗಾಯನದಲ್ಲಿ ಹಾಗೂ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಳ್ಳ ಇವರ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ “ಜಗದೋದ್ದಾರ ಶ್ರೀ ಜನಾರ್ದನ” ಆಲ್ಬಮ್ ಹಾಡಿನ ಪೋಸ್ಟರನ್ನು ಖ್ಯಾತ ಗಾಯಕ ಶಶಿಧರ್ ಕೋಟೆಯವರು ಉಜಿರೆ ಬ್ರಹ್ಮಕಲಶೋತ್ಸವದ ಭವ್ಯ ವೇದಿಕೆಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ವರ್ತಕ ರ ಸಂಘದ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಹಾಗೂ ಪದಾಧಿಕಾರಿಗಳು, ಸಾಹಿತ್ಯವನ್ನು ರಚಿಸಿದ ವಿ. ಹರೀಶ್ ನೆರಿಯ, ಗಾಯಕ ಶಶಿಧರ್ ಬೆಳಾಲು, ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಳ್ಳದ ಸಂಘಟಕಿ ಬೇಬಿ ಉಮೇಶ್ ಮತ್ತು ಭಕ್ತಿ ಹೆಜ್ಜೆ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya
error: Content is protected !!