September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಉಜಿರೆಯ ವಿಜಯಗೋಪುರ ಲೋಕಾರ್ಪಣೆ ಮತ್ತು ಬ್ರಹ್ಮರಥ ಹಾಗೂ ಪುಷ್ಪರಥ ಸಮರ್ಪಣೆ ಮತ್ತು ಅಷ್ಟಬಂಧ ಪುನಃ ಪ್ರತಿಷ್ಠಾ ಸಂದರ್ಭದಲ್ಲಿ ಶ್ರೀಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಬೆಳಾಲು ನಿರ್ಮಾಣದಲ್ಲಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಹಾಗೂ ಉಜಿರೆ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರ ಶುಭ ಆಶೀರ್ವಾದದಿಂದ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಅರ್ಪಿಸುವ ವಿ. ಹರೀಶ್ ನೆರಿಯ ಸಾಹಿತ್ಯದಲ್ಲಿ ಶಶಿಧರ್ ಬೆಳಾಲು ಗಾಯನದಲ್ಲಿ ಹಾಗೂ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಳ್ಳ ಇವರ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ “ಜಗದೋದ್ದಾರ ಶ್ರೀ ಜನಾರ್ದನ” ಆಲ್ಬಮ್ ಹಾಡಿನ ಪೋಸ್ಟರನ್ನು ಖ್ಯಾತ ಗಾಯಕ ಶಶಿಧರ್ ಕೋಟೆಯವರು ಉಜಿರೆ ಬ್ರಹ್ಮಕಲಶೋತ್ಸವದ ಭವ್ಯ ವೇದಿಕೆಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ವರ್ತಕ ರ ಸಂಘದ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಹಾಗೂ ಪದಾಧಿಕಾರಿಗಳು, ಸಾಹಿತ್ಯವನ್ನು ರಚಿಸಿದ ವಿ. ಹರೀಶ್ ನೆರಿಯ, ಗಾಯಕ ಶಶಿಧರ್ ಬೆಳಾಲು, ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಳ್ಳದ ಸಂಘಟಕಿ ಬೇಬಿ ಉಮೇಶ್ ಮತ್ತು ಭಕ್ತಿ ಹೆಜ್ಜೆ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya
error: Content is protected !!