August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

ಬೆಳ್ತಂಗಡಿ: ಮರೋಡಿ ಗ್ರಾಮದ ಗಿರಿಜಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ ರೂ 20 ಸಾವಿರ ಹಾಗೂ ಮರೋಡಿ ನಂದಿಲ ಸುಂದರವರು ಒಂದು ಕೈ ಇಲ್ಲದೆ ಅತಿ ಕಡು ಬಡತನದಲ್ಲಿದ್ದು ಅವರ ಮನೆ ದುರಸ್ತಿಗಾಗಿ ರೂ 20 ಸಾವಿರ ನೆರವನ್ನು ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆ ಆರ್ಥಿಕ ನೆರವನ್ನು ನೀಡಿ ಸಹಕರಿಸಿದೆ.

ಈ ನೆರವನ್ನು ಮರೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರತ್ನಾಕರ್ ಬುಣ್ಣನ್, ಬಾಲಕೃಷ್ಣ ಬಂಗೇರ, ಪದ್ಮಶ್ರೀ ಜೈನ್ ಹಸ್ತಾಂತರಿಸಿದರು. ಮಾಜಿ ಸದಸ್ಯರು ಉಮೇಶ್ ಸಾಲಿಯಾನ್ ಜೊತೆಯಲ್ಲಿದ್ದರು

ಮರೋಡಿ ಹಾಗೂ ನಾರಾವಿ ಪರಿಸರದ ಅನೇಕ ಮಂದಿ ಕಳೆದ ಹಲವು ವರ್ಷಗಳಿಂದ ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದು ಅವರು ಊರಿನ ಮೇಲಿನ ಪ್ರೀತಿಯಿಂದ ಇಸ್ರೇಲ್ ನಲ್ಲಿ ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆ ಕಟ್ಟಿಕೊಂಡು
ಊರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ,ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು,ಅಶಕ್ತ ಕುಡುಂಬಗಳಿಗೆ ಆರ್ಥಿಕ ನೆರವು ಜೊತೆಗೆ ವಿವಿಧ ರೀತಿಯಲ್ಲಿ ಊರಿಗೆ ಸಹಕಾರ ನೀಡುತ್ತಿದ್ದಾರೆ.

Related posts

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!