August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

ಬೆಳ್ತಂಗಡಿ: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕರ್ನಾಟಕ ಮಾಧ್ಯಮ ಅಕಾಡಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸೇರಿದಂತೆ ಆರು ಪತ್ರಕರ್ತರು ಕರ್ನಾಟಕ ಮಾಧ್ಯಮ ಅಕಾಡಮಿ ಫೆಲೋಶಿಪ್ ಭಾಗವಾಗಿ ಸಿದ್ದಪಡಿಸಿರುವ ಸಂಶೋಧನಾ ವರದಿಗಳನ್ನು ಬಿಡುಗಡೆ ಮಾಡಿದರು.

ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯೇಶಾ ಖಾನಂ, ಕಾರ್ಯದರ್ಶಿ ಸಹನಾ ಎಂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೂಲತಃ ತಾಲೂಕಿನ ಕನ್ಯಾಡಿ IIನ ದಿ.ರಾಮ ಬಾಳ್ತಿಲ್ಲಾಯ ಹಾಗೂ ಸುನಂದಾ ದಂಪತಿ ಪುತ್ರರಾದ ಇವರು ಉಜಿರೆಯ ಶ್ರೀ ಧ.ಮ. ಕಾಲೇಜು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಮೈಸೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya
error: Content is protected !!