24.4 C
ಪುತ್ತೂರು, ಬೆಳ್ತಂಗಡಿ
April 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

ಉಜಿರೆ: ಧರ್ಮಸ್ಥಳದ ನಿವಾಸಿ ಕುಮಾರಿ ಸೌಖ್ಯ ಎಸ್. ಜೈನ್ ಮಂಡಿಸಿದ ಆರು ಸಂಶೋಧನಾ ಪ್ರಬಂಧಗಳು ಶ್ರೇಷ್ಠ ಎಂಬ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿದ್ದು, ಐ.ಬಿ.ಆರ್. ಸಾಧಕಿ ಎಂಬ ಮಾನ್ಯತೆಗೆ ಪಾತ್ರರಾಗಿದ್ದಾರೆ.

ಇವರು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ, ಸೌಖ್ಯನಿಲಯ ಸುರೇಂದ್ರ ಜೈನ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ಯೋಗಿ ಎಸ್.ಎಂ. ಸೌಮ್ಯ ದಂಪತಿ ಪುತ್ರಿ. ಎಸ್.ಡಿ.ಎಂ. ಕಾಲೇಜಿನಲ್ಲಿ ಬಿ.ಕಾಂ. ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ.

Related posts

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya
error: Content is protected !!