25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

ನಾವೂರು ಬಡೆಕ್ಕಾವು ಗುತ್ತು ಗ್ರಾಮದೈವ ಶ್ರೀ ಕೊಡಮಣಿತ್ತಾಯ ದೈವದ ಸಾಂಪ್ರದಾಯಿಕ ದೈವದ ಕಂಬಳ ಮುಹೂರ್ತ
ಮಾ.14 ರ ಮೀನಾ ಸಂಕ್ರಮಣದಂದು ಅರ್ಚಕ ಅನಂತರಾಮ ಉಪಾಧ್ಯಾಯ ಪೌರೋಹಿತ್ಯದಲ್ಲಿ ನೆರವೇರಿ ತುಳುನಾಡಿನ ದೈವದ ಕಂಬಳಕ್ಕೆ ಮತ್ತು ತುಳುವರ ಧಾರ್ಮಿಕ ನಂಬಿಕೆಗೆ ಅವಿನಾಭಾವ ಸಂಬಂಧವಿದೆ ಇತ್ತೀಚಿನ ದಿನಗಳಲ್ಲಿ ಕ್ರೀಡಾ ಕಂಬಳ ಮಹತ್ವವನ್ನು ಪಡೆದುಕೊಂಡಿದ್ದು ಈ ಕಾಲಘಟ್ಟದಲ್ಲಿ ದೈವ ಸೇವೆ ಎಂದು ಕಂಬಳ ನಡೆಯುತ್ತಿರುವುದು ಬಹಳ ಅಪರೂಪ
ಇಲ್ಲಿಯ ಸಂಸ್ಕೃತಿ ಮತ್ತು ದೈವರಾದನೆ ಹಾಗೂ ಎಲ್ಲಾ ವರ್ಗದ ಜನರು ಒಟ್ಟಿಗೆ ಸೇರಿ ಜಾನಪದ ಕಲೆಯನ್ನು ಉಳಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಹಾಗೂ ಈ ಕಂಬಳ ಮುಹೂರ್ತವನ್ನು ಸಾಂಕೇತಿಕವಾಗಿ ನಡಗುತ್ತು ಧನಂಜಯ ಅಜ್ರಿ ನೆರವೇರಿಸಿದರು.

ಪ್ರಮುಖರಾದ ವಿಜಯ ಕುಮಾರ್ ಕಂಗಿನ ಮನೆ, ರಾಜ್ಯ ಕಂಬಳ ಸಮಿತಿಯ ಕಾರ್ಯದರ್ಶಿ ರಕ್ಷಿತ್ ಅಜಿಲ ಬಡೆಕ್ಕಾವು, ಸತೀಶ್ ದಂಪತಿಗಳು ಬೊಳ್ಳೂರುಗುತ್ತು, ಜಿನೇಂದ್ರ ಕುಮಾರ್ ಈದು, ಶಾಂತಪ್ರಸಾದ್ ಬಂಟ್ವಾಳ, ವಸಂತ ಪೂಜಾರಿ ಇಡ್ಯಾಲ, ಜಾರಪ್ಪ ಮೂಲ್ಯ ಕಾರ್ಮಿನಡ್ಕ, ರವಿರಾಜ್ ಜೈನ್ ಬಡೆಕ್ಕಾವು, ಸುರೇಶ್ ಇಂಚರ, ಊರಿನ ಎಲ್ಲಾ ಭಕ್ತರು ಚಾಕರಿಯವರು ಗುತ್ತು ಬರ್ಕೆಯವರು, ದೈವದ ಪರಿಚಾರಕರು ವಿನಯದವರು ಪರ ಊರಿನವರು ಉಪಸ್ಥಿತರಿದ್ದರು. ವರದಿ: ರತ್ನಾಕರ ನಾವೂರು

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya
error: Content is protected !!