23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

ನಾವೂರು ಬಡೆಕ್ಕಾವು ಗುತ್ತು ಗ್ರಾಮದೈವ ಶ್ರೀ ಕೊಡಮಣಿತ್ತಾಯ ದೈವದ ಸಾಂಪ್ರದಾಯಿಕ ದೈವದ ಕಂಬಳ ಮುಹೂರ್ತ
ಮಾ.14 ರ ಮೀನಾ ಸಂಕ್ರಮಣದಂದು ಅರ್ಚಕ ಅನಂತರಾಮ ಉಪಾಧ್ಯಾಯ ಪೌರೋಹಿತ್ಯದಲ್ಲಿ ನೆರವೇರಿ ತುಳುನಾಡಿನ ದೈವದ ಕಂಬಳಕ್ಕೆ ಮತ್ತು ತುಳುವರ ಧಾರ್ಮಿಕ ನಂಬಿಕೆಗೆ ಅವಿನಾಭಾವ ಸಂಬಂಧವಿದೆ ಇತ್ತೀಚಿನ ದಿನಗಳಲ್ಲಿ ಕ್ರೀಡಾ ಕಂಬಳ ಮಹತ್ವವನ್ನು ಪಡೆದುಕೊಂಡಿದ್ದು ಈ ಕಾಲಘಟ್ಟದಲ್ಲಿ ದೈವ ಸೇವೆ ಎಂದು ಕಂಬಳ ನಡೆಯುತ್ತಿರುವುದು ಬಹಳ ಅಪರೂಪ
ಇಲ್ಲಿಯ ಸಂಸ್ಕೃತಿ ಮತ್ತು ದೈವರಾದನೆ ಹಾಗೂ ಎಲ್ಲಾ ವರ್ಗದ ಜನರು ಒಟ್ಟಿಗೆ ಸೇರಿ ಜಾನಪದ ಕಲೆಯನ್ನು ಉಳಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಹಾಗೂ ಈ ಕಂಬಳ ಮುಹೂರ್ತವನ್ನು ಸಾಂಕೇತಿಕವಾಗಿ ನಡಗುತ್ತು ಧನಂಜಯ ಅಜ್ರಿ ನೆರವೇರಿಸಿದರು.

ಪ್ರಮುಖರಾದ ವಿಜಯ ಕುಮಾರ್ ಕಂಗಿನ ಮನೆ, ರಾಜ್ಯ ಕಂಬಳ ಸಮಿತಿಯ ಕಾರ್ಯದರ್ಶಿ ರಕ್ಷಿತ್ ಅಜಿಲ ಬಡೆಕ್ಕಾವು, ಸತೀಶ್ ದಂಪತಿಗಳು ಬೊಳ್ಳೂರುಗುತ್ತು, ಜಿನೇಂದ್ರ ಕುಮಾರ್ ಈದು, ಶಾಂತಪ್ರಸಾದ್ ಬಂಟ್ವಾಳ, ವಸಂತ ಪೂಜಾರಿ ಇಡ್ಯಾಲ, ಜಾರಪ್ಪ ಮೂಲ್ಯ ಕಾರ್ಮಿನಡ್ಕ, ರವಿರಾಜ್ ಜೈನ್ ಬಡೆಕ್ಕಾವು, ಸುರೇಶ್ ಇಂಚರ, ಊರಿನ ಎಲ್ಲಾ ಭಕ್ತರು ಚಾಕರಿಯವರು ಗುತ್ತು ಬರ್ಕೆಯವರು, ದೈವದ ಪರಿಚಾರಕರು ವಿನಯದವರು ಪರ ಊರಿನವರು ಉಪಸ್ಥಿತರಿದ್ದರು. ವರದಿ: ರತ್ನಾಕರ ನಾವೂರು

Related posts

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!