August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

ಮಡoತ್ಯಾರು: ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮ ನಗರ ಹಾರಬೆ ಮಡಂತ್ಯಾರು ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣ ಹೋಮ ನಾಗದೇವರಿಗೆ ತಂಬಿಲ ಸೇವೆ ಮಾ 14 ರoದು ಮoಜುನಾಥ ಭಟ್ ಅಸ್ರಣ್ಣರು ಅoತರ ಮಾಲಾಡಿ ಅವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಅಧ್ಯಕ್ಷ ಸುಧೀರ್ ಪಿ ಪೂಜಾರಿ ಹಾರಬೆ, ಕಾರ್ಯದರ್ಶಿ ಮಹೇಶ್ ಕುಲಾಲ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಸಮೀತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು.

ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿಧ್ಯಾಸರ‌ಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿoದ ವಿಶೇಷ ಕುಣಿತ ಭಜನಾ ಕಾರ್ಯಕ್ರಮ ಪ್ರಸಾರ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.

Related posts

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya
error: Content is protected !!