24.4 C
ಪುತ್ತೂರು, ಬೆಳ್ತಂಗಡಿ
April 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

ಮಡoತ್ಯಾರು: ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮ ನಗರ ಹಾರಬೆ ಮಡಂತ್ಯಾರು ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣ ಹೋಮ ನಾಗದೇವರಿಗೆ ತಂಬಿಲ ಸೇವೆ ಮಾ 14 ರoದು ಮoಜುನಾಥ ಭಟ್ ಅಸ್ರಣ್ಣರು ಅoತರ ಮಾಲಾಡಿ ಅವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಅಧ್ಯಕ್ಷ ಸುಧೀರ್ ಪಿ ಪೂಜಾರಿ ಹಾರಬೆ, ಕಾರ್ಯದರ್ಶಿ ಮಹೇಶ್ ಕುಲಾಲ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಸಮೀತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು.

ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿಧ್ಯಾಸರ‌ಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿoದ ವಿಶೇಷ ಕುಣಿತ ಭಜನಾ ಕಾರ್ಯಕ್ರಮ ಪ್ರಸಾರ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.

Related posts

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!