August 1, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

ಬೆಳ್ತಂಗಡಿ: 2026 ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸಿ ಸರಕಾರದಿಂದ ಆಯ್ಕೆಯಾಗಿರುವ ಬೆಳ್ತಂಗಡಿ ತಾಲೂಕಿನ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆಯು ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ಮಾರ್ಚ್ 13 ರಂದು ನಡೆಯಿತು.

ಕರ್ತವ್ಯದ ವೈದ್ಯರು, ದಾದಿಯರು, ಸಾದಾತ್ ತಂಙಳ್ ರವರ ಸುಪುತ್ರ, ತಾಲೂಕಿನ ಮುಸ್ಲಿಮ್ ಮುಖಂಡರುಗಳಾದ ಅಬ್ಬೋನು ಮದ್ದಡ್ಕ, ಅಬ್ದುಲ್ ರಝಾಕ್ ಡಿ.ಡಿ, ಎನ್.ಎಸ್. ಉಮ್ಮರ್ ಮದ್ದಡ್ಡ, ಸುಲೈಮಾನ್ ಕೊಂಬಟ್ಟಿಮಾರ್ (ಕರಾಯ) ಸಹಕರಿಸಿದರು.

Related posts

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya
error: Content is protected !!