22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

ಬೆಳ್ತಂಗಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಐ.) ಜಿಲ್ಲಾಡಿ ಮತ್ತು ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗೀಯ ಕಛೇರಿ ಮೈಸೂರು ಇದರ ಸಹಯೋಗದಲ್ಲಿ “ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ” ವು ಮಾ.17ರಂದು ಉಡುಪಿಯ ಅಮೃತ ಗಾರ್ಡನ್ ನಲ್ಲಿ ನಡೆಯಲಿದೆ ಎಂದು 1008 ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿಯರ್ ಗೆ ಸಂಬಂಧಿತ ನಿರುದ್ಯೋಗಿಗಳಿಗೆ ಉತ್ತಮ ಅವಕಾಶವನ್ನು ಕಲ್ಪಿಸುವ ಯೋಜನೆಯನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಮತ್ತು ಬೃಹತ್ ಉದ್ಯೋಗ ನಡೆಸುತ್ತಿದ್ದು, ನೂರಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದೆ. ಕಳೆದ ವರ್ಷ 1200 ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ. ಈ ಬಾರಿ 3ರಿಂದ 4 ಸಾವಿರ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಲಿದ್ದಾರೆ. ಈ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಸರಿಯಾದ ದಾಖಲೆಗಳೊಂದಿಗೆ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿರುತ್ತಾರೆ.

Related posts

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

Suddi Udaya
error: Content is protected !!