22.6 C
ಪುತ್ತೂರು, ಬೆಳ್ತಂಗಡಿ
September 16, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಾ.15ರಂದು ಬಂಗಾಡಿ ಕೊಲ್ಲಿ ನೇತ್ರಾವತಿ ನದಿ ಕಿನಾರೆಯ ವಿಶಾಲ ಪ್ರದೇಶದ ಕಂಬಳ ಕ್ರೀಡಾಂಗಣದಲ್ಲಿ ಜರುಗಲಿರುವುದು.

ಉದ್ಘಾಟನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ನೆರವೇರಿಸಲಿದ್ದಾರೆ

ಸಭಾಧ್ಯಕ್ಷತೆಯನ್ನು ಕೊಲ್ಲಿ ದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

Suddi Udaya
error: Content is protected !!