23.8 C
ಪುತ್ತೂರು, ಬೆಳ್ತಂಗಡಿ
August 1, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

ಬೆಳ್ತಂಗಡಿ: 33ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಮಾ.21ರಂದು ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್ , ಕಾರ್ಯಾಧ್ಯಕ್ಷ ಶೇಖ‌ರ್ ಕುಕ್ಕೇಡಿ, ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು.

Related posts

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!