25.5 C
ಪುತ್ತೂರು, ಬೆಳ್ತಂಗಡಿ
April 30, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

ಬೆಳ್ತಂಗಡಿ: 2026 ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸಿ ಸರಕಾರದಿಂದ ಆಯ್ಕೆಯಾಗಿರುವ ಬೆಳ್ತಂಗಡಿ ತಾಲೂಕಿನ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆಯು ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ಮಾರ್ಚ್ 13 ರಂದು ನಡೆಯಿತು.

ಕರ್ತವ್ಯದ ವೈದ್ಯರು, ದಾದಿಯರು, ಸಾದಾತ್ ತಂಙಳ್ ರವರ ಸುಪುತ್ರ, ತಾಲೂಕಿನ ಮುಸ್ಲಿಮ್ ಮುಖಂಡರುಗಳಾದ ಅಬ್ಬೋನು ಮದ್ದಡ್ಕ, ಅಬ್ದುಲ್ ರಝಾಕ್ ಡಿ.ಡಿ, ಎನ್.ಎಸ್. ಉಮ್ಮರ್ ಮದ್ದಡ್ಡ, ಸುಲೈಮಾನ್ ಕೊಂಬಟ್ಟಿಮಾರ್ (ಕರಾಯ) ಸಹಕರಿಸಿದರು.

Related posts

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya
error: Content is protected !!