25.5 C
ಪುತ್ತೂರು, ಬೆಳ್ತಂಗಡಿ
April 30, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಾ.15ರಂದು ಬಂಗಾಡಿ ಕೊಲ್ಲಿ ನೇತ್ರಾವತಿ ನದಿ ಕಿನಾರೆಯ ವಿಶಾಲ ಪ್ರದೇಶದ ಕಂಬಳ ಕ್ರೀಡಾಂಗಣದಲ್ಲಿ ಜರುಗಲಿರುವುದು.

ಉದ್ಘಾಟನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ನೆರವೇರಿಸಲಿದ್ದಾರೆ

ಸಭಾಧ್ಯಕ್ಷತೆಯನ್ನು ಕೊಲ್ಲಿ ದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya
error: Content is protected !!