33.6 C
ಪುತ್ತೂರು, ಬೆಳ್ತಂಗಡಿ
March 14, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

ಬೆಳ್ತಂಗಡಿ: 33ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಮಾ.21ರಂದು ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್ , ಕಾರ್ಯಾಧ್ಯಕ್ಷ ಶೇಖ‌ರ್ ಕುಕ್ಕೇಡಿ, ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು.

Related posts

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!