23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

ನಾವೂರು ಬಡೆಕ್ಕಾವು ಗುತ್ತು ಗ್ರಾಮದೈವ ಶ್ರೀ ಕೊಡಮಣಿತ್ತಾಯ ದೈವದ ಸಾಂಪ್ರದಾಯಿಕ ದೈವದ ಕಂಬಳ ಮುಹೂರ್ತ
ಮಾ.14 ರ ಮೀನಾ ಸಂಕ್ರಮಣದಂದು ಅರ್ಚಕ ಅನಂತರಾಮ ಉಪಾಧ್ಯಾಯ ಪೌರೋಹಿತ್ಯದಲ್ಲಿ ನೆರವೇರಿ ತುಳುನಾಡಿನ ದೈವದ ಕಂಬಳಕ್ಕೆ ಮತ್ತು ತುಳುವರ ಧಾರ್ಮಿಕ ನಂಬಿಕೆಗೆ ಅವಿನಾಭಾವ ಸಂಬಂಧವಿದೆ ಇತ್ತೀಚಿನ ದಿನಗಳಲ್ಲಿ ಕ್ರೀಡಾ ಕಂಬಳ ಮಹತ್ವವನ್ನು ಪಡೆದುಕೊಂಡಿದ್ದು ಈ ಕಾಲಘಟ್ಟದಲ್ಲಿ ದೈವ ಸೇವೆ ಎಂದು ಕಂಬಳ ನಡೆಯುತ್ತಿರುವುದು ಬಹಳ ಅಪರೂಪ
ಇಲ್ಲಿಯ ಸಂಸ್ಕೃತಿ ಮತ್ತು ದೈವರಾದನೆ ಹಾಗೂ ಎಲ್ಲಾ ವರ್ಗದ ಜನರು ಒಟ್ಟಿಗೆ ಸೇರಿ ಜಾನಪದ ಕಲೆಯನ್ನು ಉಳಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಹಾಗೂ ಈ ಕಂಬಳ ಮುಹೂರ್ತವನ್ನು ಸಾಂಕೇತಿಕವಾಗಿ ನಡಗುತ್ತು ಧನಂಜಯ ಅಜ್ರಿ ನೆರವೇರಿಸಿದರು.

ಪ್ರಮುಖರಾದ ವಿಜಯ ಕುಮಾರ್ ಕಂಗಿನ ಮನೆ, ರಾಜ್ಯ ಕಂಬಳ ಸಮಿತಿಯ ಕಾರ್ಯದರ್ಶಿ ರಕ್ಷಿತ್ ಅಜಿಲ ಬಡೆಕ್ಕಾವು, ಸತೀಶ್ ದಂಪತಿಗಳು ಬೊಳ್ಳೂರುಗುತ್ತು, ಜಿನೇಂದ್ರ ಕುಮಾರ್ ಈದು, ಶಾಂತಪ್ರಸಾದ್ ಬಂಟ್ವಾಳ, ವಸಂತ ಪೂಜಾರಿ ಇಡ್ಯಾಲ, ಜಾರಪ್ಪ ಮೂಲ್ಯ ಕಾರ್ಮಿನಡ್ಕ, ರವಿರಾಜ್ ಜೈನ್ ಬಡೆಕ್ಕಾವು, ಸುರೇಶ್ ಇಂಚರ, ಊರಿನ ಎಲ್ಲಾ ಭಕ್ತರು ಚಾಕರಿಯವರು ಗುತ್ತು ಬರ್ಕೆಯವರು, ದೈವದ ಪರಿಚಾರಕರು ವಿನಯದವರು ಪರ ಊರಿನವರು ಉಪಸ್ಥಿತರಿದ್ದರು. ವರದಿ: ರತ್ನಾಕರ ನಾವೂರು

Related posts

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
error: Content is protected !!