25.5 C
ಪುತ್ತೂರು, ಬೆಳ್ತಂಗಡಿ
April 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

ನಾವೂರು ಬಡೆಕ್ಕಾವು ಗುತ್ತು ಗ್ರಾಮದೈವ ಶ್ರೀ ಕೊಡಮಣಿತ್ತಾಯ ದೈವದ ಸಾಂಪ್ರದಾಯಿಕ ದೈವದ ಕಂಬಳ ಮುಹೂರ್ತ
ಮಾ.14 ರ ಮೀನಾ ಸಂಕ್ರಮಣದಂದು ಅರ್ಚಕ ಅನಂತರಾಮ ಉಪಾಧ್ಯಾಯ ಪೌರೋಹಿತ್ಯದಲ್ಲಿ ನೆರವೇರಿ ತುಳುನಾಡಿನ ದೈವದ ಕಂಬಳಕ್ಕೆ ಮತ್ತು ತುಳುವರ ಧಾರ್ಮಿಕ ನಂಬಿಕೆಗೆ ಅವಿನಾಭಾವ ಸಂಬಂಧವಿದೆ ಇತ್ತೀಚಿನ ದಿನಗಳಲ್ಲಿ ಕ್ರೀಡಾ ಕಂಬಳ ಮಹತ್ವವನ್ನು ಪಡೆದುಕೊಂಡಿದ್ದು ಈ ಕಾಲಘಟ್ಟದಲ್ಲಿ ದೈವ ಸೇವೆ ಎಂದು ಕಂಬಳ ನಡೆಯುತ್ತಿರುವುದು ಬಹಳ ಅಪರೂಪ
ಇಲ್ಲಿಯ ಸಂಸ್ಕೃತಿ ಮತ್ತು ದೈವರಾದನೆ ಹಾಗೂ ಎಲ್ಲಾ ವರ್ಗದ ಜನರು ಒಟ್ಟಿಗೆ ಸೇರಿ ಜಾನಪದ ಕಲೆಯನ್ನು ಉಳಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಹಾಗೂ ಈ ಕಂಬಳ ಮುಹೂರ್ತವನ್ನು ಸಾಂಕೇತಿಕವಾಗಿ ನಡಗುತ್ತು ಧನಂಜಯ ಅಜ್ರಿ ನೆರವೇರಿಸಿದರು.

ಪ್ರಮುಖರಾದ ವಿಜಯ ಕುಮಾರ್ ಕಂಗಿನ ಮನೆ, ರಾಜ್ಯ ಕಂಬಳ ಸಮಿತಿಯ ಕಾರ್ಯದರ್ಶಿ ರಕ್ಷಿತ್ ಅಜಿಲ ಬಡೆಕ್ಕಾವು, ಸತೀಶ್ ದಂಪತಿಗಳು ಬೊಳ್ಳೂರುಗುತ್ತು, ಜಿನೇಂದ್ರ ಕುಮಾರ್ ಈದು, ಶಾಂತಪ್ರಸಾದ್ ಬಂಟ್ವಾಳ, ವಸಂತ ಪೂಜಾರಿ ಇಡ್ಯಾಲ, ಜಾರಪ್ಪ ಮೂಲ್ಯ ಕಾರ್ಮಿನಡ್ಕ, ರವಿರಾಜ್ ಜೈನ್ ಬಡೆಕ್ಕಾವು, ಸುರೇಶ್ ಇಂಚರ, ಊರಿನ ಎಲ್ಲಾ ಭಕ್ತರು ಚಾಕರಿಯವರು ಗುತ್ತು ಬರ್ಕೆಯವರು, ದೈವದ ಪರಿಚಾರಕರು ವಿನಯದವರು ಪರ ಊರಿನವರು ಉಪಸ್ಥಿತರಿದ್ದರು. ವರದಿ: ರತ್ನಾಕರ ನಾವೂರು

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya
error: Content is protected !!