24.4 C
ಪುತ್ತೂರು, ಬೆಳ್ತಂಗಡಿ
April 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

ಮಡoತ್ಯಾರು: ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮ ನಗರ ಹಾರಬೆ ಮಡಂತ್ಯಾರು ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣ ಹೋಮ ನಾಗದೇವರಿಗೆ ತಂಬಿಲ ಸೇವೆ ಮಾ 14 ರoದು ಮoಜುನಾಥ ಭಟ್ ಅಸ್ರಣ್ಣರು ಅoತರ ಮಾಲಾಡಿ ಅವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಅಧ್ಯಕ್ಷ ಸುಧೀರ್ ಪಿ ಪೂಜಾರಿ ಹಾರಬೆ, ಕಾರ್ಯದರ್ಶಿ ಮಹೇಶ್ ಕುಲಾಲ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಸಮೀತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು.

ಸಾಯಂಕಾಲ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿಧ್ಯಾಸರ‌ಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿoದ ವಿಶೇಷ ಕುಣಿತ ಭಜನಾ ಕಾರ್ಯಕ್ರಮ ಪ್ರಸಾರ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.

Related posts

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!