37 C
ಪುತ್ತೂರು, ಬೆಳ್ತಂಗಡಿ
March 14, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

ಬೆಳ್ತಂಗಡಿ: 2026 ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸಿ ಸರಕಾರದಿಂದ ಆಯ್ಕೆಯಾಗಿರುವ ಬೆಳ್ತಂಗಡಿ ತಾಲೂಕಿನ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆಯು ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ಮಾರ್ಚ್ 13 ರಂದು ನಡೆಯಿತು.

ಕರ್ತವ್ಯದ ವೈದ್ಯರು, ದಾದಿಯರು, ಸಾದಾತ್ ತಂಙಳ್ ರವರ ಸುಪುತ್ರ, ತಾಲೂಕಿನ ಮುಸ್ಲಿಮ್ ಮುಖಂಡರುಗಳಾದ ಅಬ್ಬೋನು ಮದ್ದಡ್ಕ, ಅಬ್ದುಲ್ ರಝಾಕ್ ಡಿ.ಡಿ, ಎನ್.ಎಸ್. ಉಮ್ಮರ್ ಮದ್ದಡ್ಡ, ಸುಲೈಮಾನ್ ಕೊಂಬಟ್ಟಿಮಾರ್ (ಕರಾಯ) ಸಹಕರಿಸಿದರು.

Related posts

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya
error: Content is protected !!