27 C
ಪುತ್ತೂರು, ಬೆಳ್ತಂಗಡಿ
June 16, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

ಬೆಳ್ತಂಗಡಿ: 2026 ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸಿ ಸರಕಾರದಿಂದ ಆಯ್ಕೆಯಾಗಿರುವ ಬೆಳ್ತಂಗಡಿ ತಾಲೂಕಿನ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆಯು ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ಮಾರ್ಚ್ 13 ರಂದು ನಡೆಯಿತು.

ಕರ್ತವ್ಯದ ವೈದ್ಯರು, ದಾದಿಯರು, ಸಾದಾತ್ ತಂಙಳ್ ರವರ ಸುಪುತ್ರ, ತಾಲೂಕಿನ ಮುಸ್ಲಿಮ್ ಮುಖಂಡರುಗಳಾದ ಅಬ್ಬೋನು ಮದ್ದಡ್ಕ, ಅಬ್ದುಲ್ ರಝಾಕ್ ಡಿ.ಡಿ, ಎನ್.ಎಸ್. ಉಮ್ಮರ್ ಮದ್ದಡ್ಡ, ಸುಲೈಮಾನ್ ಕೊಂಬಟ್ಟಿಮಾರ್ (ಕರಾಯ) ಸಹಕರಿಸಿದರು.

Related posts

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya
error: Content is protected !!