23.8 C
ಪುತ್ತೂರು, ಬೆಳ್ತಂಗಡಿ
August 1, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

ಬೆಳ್ತಂಗಡಿ: 33ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಮಾ.21ರಂದು ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ, ಅಧ್ಯಕ್ಷ ನಿತೀಶ್ ಕೋಟ್ಯಾನ್ , ಕಾರ್ಯಾಧ್ಯಕ್ಷ ಶೇಖ‌ರ್ ಕುಕ್ಕೇಡಿ, ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ನೆರಿಯ: ಬೈಕ್ – ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya
error: Content is protected !!