22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಕ್ಷೇತ್ರದಲ್ಲಿ ಮಾ 16ರಂದು ವಾರ್ಷಿಕ ಜಾತ್ರ ಮಹೋತ್ಸವ ಜರುಗಲಿದ್ದು ಕ್ಷೇತ್ರದಲ್ಲಿ ಊರ ಭಕ್ತರಿಂದ ಶ್ರಮದಾನ ನಡೆಯುತ್ತಿರುವಾಗ ನಾಗರ ಹಾವಿನ ಎರಡು ಮರಿಗಳು ಪ್ರತ್ಯೇಕಕ್ಷಗೊಂಡವು.

ಭಕ್ತರು ಭಯ ಭಕ್ತಿಯಿಂದ ಪ್ರಾರ್ಥಿಸಿದರು.ಕ್ಷೇತ್ರದಲ್ಲಿ ಈ ಹಿಂದೆ ನಾಗಬ್ರಹ್ಮಮಂಡಲೋತ್ಸವ ನಡೆದಾಗ ಕೂಡ ಕೃಷ್ಣ ಸರ್ಪ ಪ್ರತ್ಯೇಕ್ಷಗೊಂಡಿತ್ತು.

Related posts

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya
error: Content is protected !!