August 1, 2026
ಗ್ರಾಮಾಂತರ ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಕ್ಷೇತ್ರದಲ್ಲಿ ಮಾ 16ರಂದು ವಾರ್ಷಿಕ ಜಾತ್ರ ಮಹೋತ್ಸವ ಜರುಗಲಿದ್ದು ಕ್ಷೇತ್ರದಲ್ಲಿ ಊರ ಭಕ್ತರಿಂದ ಶ್ರಮದಾನ ನಡೆಯುತ್ತಿರುವಾಗ ನಾಗರ ಹಾವಿನ ಎರಡು ಮರಿಗಳು ಪ್ರತ್ಯೇಕಕ್ಷಗೊಂಡವು.

ಭಕ್ತರು ಭಯ ಭಕ್ತಿಯಿಂದ ಪ್ರಾರ್ಥಿಸಿದರು.ಕ್ಷೇತ್ರದಲ್ಲಿ ಈ ಹಿಂದೆ ನಾಗಬ್ರಹ್ಮಮಂಡಲೋತ್ಸವ ನಡೆದಾಗ ಕೂಡ ಕೃಷ್ಣ ಸರ್ಪ ಪ್ರತ್ಯೇಕ್ಷಗೊಂಡಿತ್ತು.

Related posts

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!