25.5 C
ಪುತ್ತೂರು, ಬೆಳ್ತಂಗಡಿ
April 30, 2026
ಗ್ರಾಮಾಂತರ ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಕ್ಷೇತ್ರದಲ್ಲಿ ಮಾ 16ರಂದು ವಾರ್ಷಿಕ ಜಾತ್ರ ಮಹೋತ್ಸವ ಜರುಗಲಿದ್ದು ಕ್ಷೇತ್ರದಲ್ಲಿ ಊರ ಭಕ್ತರಿಂದ ಶ್ರಮದಾನ ನಡೆಯುತ್ತಿರುವಾಗ ನಾಗರ ಹಾವಿನ ಎರಡು ಮರಿಗಳು ಪ್ರತ್ಯೇಕಕ್ಷಗೊಂಡವು.

ಭಕ್ತರು ಭಯ ಭಕ್ತಿಯಿಂದ ಪ್ರಾರ್ಥಿಸಿದರು.ಕ್ಷೇತ್ರದಲ್ಲಿ ಈ ಹಿಂದೆ ನಾಗಬ್ರಹ್ಮಮಂಡಲೋತ್ಸವ ನಡೆದಾಗ ಕೂಡ ಕೃಷ್ಣ ಸರ್ಪ ಪ್ರತ್ಯೇಕ್ಷಗೊಂಡಿತ್ತು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya
error: Content is protected !!