August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

ಮೊಗ್ರು: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ.240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯನ್ನು ಶಾಸಕ ಹರೀಶ್ ಪೂಂಜ ಅವರು ಮಾ.15 ರಂದು ಸ್ಥಳಕ್ಕೆ ಭೇಟಿ ನೀಡಿ, ಗುಣಮಟ್ಟವನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ನಿರ್ದೇಶಕರಾದ ಪ್ರಭಾಕರ ಗೌಡ ಗುತ್ಯೋಡಿ, ಬಂದಾರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಬಂದಾರು ಪಂಚಾಯತ್ ಮಾಜಿ ಸದಸ್ಯರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ, ಮುಗೇರಡ್ಕ ಮೂವರು ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ, ಹಿರಿಯರಾದ ರಾಮಣ್ಣ ಗೌಡ ವೈ ಏರ್ಮಾಳ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಪ್ರವೀಣ್ ಮತ್ತಿಲಾರು, ಅಶೋಕ ಗೌಡ ಬರುoಗುಡೆಲು, ಜಗದೀಶ್ ಗೌಡ ಅರ್ಬಿ, ಇಲಾಖಾ ಅಧಿಕಾರಿಗಳು, ಗುತ್ತಿಗೆದಾರರು, ಹಲವಾರು ಪ್ರಮುಖರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

Related posts

ಕನ್ನಾಜೆ ಕಾರ್ಯಕ್ಷೇತ್ರದ ಪ್ರಬುದ್ಧ ಜ್ಞಾನ ವಿಕಾಸ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!