August 1, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕುಂಡದಬೆಟ್ಟು: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಮಾ.15 ರಂದು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಕ್ಕೆಡಿ ಗ್ರಾಮದ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಸಂತ ಜಾನ್ ಪೌಲ್ ಚರ್ಚ್ ನಾ ಫಾದರ್ ಸನ್ನಿ ಅಲಾಪಟ್, ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

Related posts

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya
error: Content is protected !!