25.3 C
ಪುತ್ತೂರು, ಬೆಳ್ತಂಗಡಿ
June 16, 2026
Uncategorized

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ವೇಣೂರು; ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಶ್ರೀ ಅಕ್ಷಯ ಡವಗಿ ರವರ ಅಧ್ಯಕ್ಷತೆಯಲ್ಲಿ ಮಾ 14 ರಂದು ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗನ್ನುದ್ದೇಶಿಸಿ ಮಾತಾಡಿದ,ಠಾಣಾಧಿಕಾರಿ,ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿ ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ವಿನಂತಿಸಿದರು.ನಮ್ಮ ಠಾಣಾ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಅತ್ಯಂತ ಶಾಂತಿಯಿಂದ ಹಬ್ಬ ಹರಿದಿನಗಳ ಆಚರಣೆಯ ಇತಿಹಾಸವಿದ್ದರೋ,ಮುಂಜಾಗೃತಾ ಕ್ರಮವಾಗಿ ಈ ಸಭೆಯನ್ನು ಕರೆಯಲಾಗಿದ್ದು ಬಂದು ಸಲಹೆ ಸೂಚನೆ ನೀಡಿದ್ದಕ್ಕೆ ವಂದನೆಗಳು ಮುಂದೆಯೂ ನಿಮ್ಮಲ್ಲರ ಸಹಕಾರ ಇರಲಿ ಎಂದು ಹಬ್ಬಕ್ಕೆ ಶುಭ ಹಾರೈಸಿದರು.

ಎ ಎಸ್ ಐ, ಶ್ರೀ ವೆಂಕಟೇಶ್ ಮತ್ತು ಸಿಬಂದಿ ವರ್ಗ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು,ಪಡ್ಡoದಡ್ಕ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪೆರಿಂಜೆ ಮದರಸ ಸಮಿತಿ ಅಧ್ಯಕ್ಷ ಅಶ್ರಫ್ ಗಾಂಧಿನಗರ,ಪುಲಾಬೆ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಲಿಯಬ್ಬ,ಕರಿಮನೇಲು ಶಾಂತಿ ನಗರ ಮದರಸ ಸಮಿತಿ ಅಧ್ಯಕ್ಷ ಪಿ.ಎಚ್ ಅಶ್ರಫ್ ,ಇಸ್ಮಾಯಿಲ್ ಉಳ್ತೂರು ಕೆಪಿ ಬಸೀರ್ , ಪುತ್ತುಮೋನು ಕಾಶಿಪಟ್ಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!