25.4 C
ಪುತ್ತೂರು, ಬೆಳ್ತಂಗಡಿ
September 16, 2026
Uncategorized

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ವೇಣೂರು; ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಶ್ರೀ ಅಕ್ಷಯ ಡವಗಿ ರವರ ಅಧ್ಯಕ್ಷತೆಯಲ್ಲಿ ಮಾ 14 ರಂದು ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗನ್ನುದ್ದೇಶಿಸಿ ಮಾತಾಡಿದ,ಠಾಣಾಧಿಕಾರಿ,ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿ ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ವಿನಂತಿಸಿದರು.ನಮ್ಮ ಠಾಣಾ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಅತ್ಯಂತ ಶಾಂತಿಯಿಂದ ಹಬ್ಬ ಹರಿದಿನಗಳ ಆಚರಣೆಯ ಇತಿಹಾಸವಿದ್ದರೋ,ಮುಂಜಾಗೃತಾ ಕ್ರಮವಾಗಿ ಈ ಸಭೆಯನ್ನು ಕರೆಯಲಾಗಿದ್ದು ಬಂದು ಸಲಹೆ ಸೂಚನೆ ನೀಡಿದ್ದಕ್ಕೆ ವಂದನೆಗಳು ಮುಂದೆಯೂ ನಿಮ್ಮಲ್ಲರ ಸಹಕಾರ ಇರಲಿ ಎಂದು ಹಬ್ಬಕ್ಕೆ ಶುಭ ಹಾರೈಸಿದರು.

ಎ ಎಸ್ ಐ, ಶ್ರೀ ವೆಂಕಟೇಶ್ ಮತ್ತು ಸಿಬಂದಿ ವರ್ಗ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು,ಪಡ್ಡoದಡ್ಕ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪೆರಿಂಜೆ ಮದರಸ ಸಮಿತಿ ಅಧ್ಯಕ್ಷ ಅಶ್ರಫ್ ಗಾಂಧಿನಗರ,ಪುಲಾಬೆ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಲಿಯಬ್ಬ,ಕರಿಮನೇಲು ಶಾಂತಿ ನಗರ ಮದರಸ ಸಮಿತಿ ಅಧ್ಯಕ್ಷ ಪಿ.ಎಚ್ ಅಶ್ರಫ್ ,ಇಸ್ಮಾಯಿಲ್ ಉಳ್ತೂರು ಕೆಪಿ ಬಸೀರ್ , ಪುತ್ತುಮೋನು ಕಾಶಿಪಟ್ಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ಎಸ್.ಕೆ.ಡಿ.ಆರ್.ಡಿ.ಪಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಹಾಕಿದ್ದ ರಿಟ್ ಅರ್ಜಿ ವಜಾ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

BMS ಹೋರಾಟಕ್ಕೆ ಫಲಶ್ರುತಿ: ಕಾರ್ಮಿಕ ಸಂಹಿತೆ ತಿದ್ದುಪಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಚಿವರ ಭರವಸೆ

Suddi Udaya
error: Content is protected !!