July 31, 2026
Uncategorized

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ವೇಣೂರು; ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಶ್ರೀ ಅಕ್ಷಯ ಡವಗಿ ರವರ ಅಧ್ಯಕ್ಷತೆಯಲ್ಲಿ ಮಾ 14 ರಂದು ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗನ್ನುದ್ದೇಶಿಸಿ ಮಾತಾಡಿದ,ಠಾಣಾಧಿಕಾರಿ,ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿ ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ವಿನಂತಿಸಿದರು.ನಮ್ಮ ಠಾಣಾ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಅತ್ಯಂತ ಶಾಂತಿಯಿಂದ ಹಬ್ಬ ಹರಿದಿನಗಳ ಆಚರಣೆಯ ಇತಿಹಾಸವಿದ್ದರೋ,ಮುಂಜಾಗೃತಾ ಕ್ರಮವಾಗಿ ಈ ಸಭೆಯನ್ನು ಕರೆಯಲಾಗಿದ್ದು ಬಂದು ಸಲಹೆ ಸೂಚನೆ ನೀಡಿದ್ದಕ್ಕೆ ವಂದನೆಗಳು ಮುಂದೆಯೂ ನಿಮ್ಮಲ್ಲರ ಸಹಕಾರ ಇರಲಿ ಎಂದು ಹಬ್ಬಕ್ಕೆ ಶುಭ ಹಾರೈಸಿದರು.

ಎ ಎಸ್ ಐ, ಶ್ರೀ ವೆಂಕಟೇಶ್ ಮತ್ತು ಸಿಬಂದಿ ವರ್ಗ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು,ಪಡ್ಡoದಡ್ಕ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪೆರಿಂಜೆ ಮದರಸ ಸಮಿತಿ ಅಧ್ಯಕ್ಷ ಅಶ್ರಫ್ ಗಾಂಧಿನಗರ,ಪುಲಾಬೆ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಲಿಯಬ್ಬ,ಕರಿಮನೇಲು ಶಾಂತಿ ನಗರ ಮದರಸ ಸಮಿತಿ ಅಧ್ಯಕ್ಷ ಪಿ.ಎಚ್ ಅಶ್ರಫ್ ,ಇಸ್ಮಾಯಿಲ್ ಉಳ್ತೂರು ಕೆಪಿ ಬಸೀರ್ , ಪುತ್ತುಮೋನು ಕಾಶಿಪಟ್ಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya
error: Content is protected !!