25.5 C
ಪುತ್ತೂರು, ಬೆಳ್ತಂಗಡಿ
April 30, 2026
ಗ್ರಾಮಾಂತರ ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಕ್ಷೇತ್ರದಲ್ಲಿ ಮಾ 16ರಂದು ವಾರ್ಷಿಕ ಜಾತ್ರ ಮಹೋತ್ಸವ ಜರುಗಲಿದ್ದು ಕ್ಷೇತ್ರದಲ್ಲಿ ಊರ ಭಕ್ತರಿಂದ ಶ್ರಮದಾನ ನಡೆಯುತ್ತಿರುವಾಗ ನಾಗರ ಹಾವಿನ ಎರಡು ಮರಿಗಳು ಪ್ರತ್ಯೇಕಕ್ಷಗೊಂಡವು.

ಭಕ್ತರು ಭಯ ಭಕ್ತಿಯಿಂದ ಪ್ರಾರ್ಥಿಸಿದರು.ಕ್ಷೇತ್ರದಲ್ಲಿ ಈ ಹಿಂದೆ ನಾಗಬ್ರಹ್ಮಮಂಡಲೋತ್ಸವ ನಡೆದಾಗ ಕೂಡ ಕೃಷ್ಣ ಸರ್ಪ ಪ್ರತ್ಯೇಕ್ಷಗೊಂಡಿತ್ತು.

Related posts

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!