23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಕ್ಷೇತ್ರದಲ್ಲಿ ಮಾ 16ರಂದು ವಾರ್ಷಿಕ ಜಾತ್ರ ಮಹೋತ್ಸವ ಜರುಗಲಿದ್ದು ಕ್ಷೇತ್ರದಲ್ಲಿ ಊರ ಭಕ್ತರಿಂದ ಶ್ರಮದಾನ ನಡೆಯುತ್ತಿರುವಾಗ ನಾಗರ ಹಾವಿನ ಎರಡು ಮರಿಗಳು ಪ್ರತ್ಯೇಕಕ್ಷಗೊಂಡವು.

ಭಕ್ತರು ಭಯ ಭಕ್ತಿಯಿಂದ ಪ್ರಾರ್ಥಿಸಿದರು.ಕ್ಷೇತ್ರದಲ್ಲಿ ಈ ಹಿಂದೆ ನಾಗಬ್ರಹ್ಮಮಂಡಲೋತ್ಸವ ನಡೆದಾಗ ಕೂಡ ಕೃಷ್ಣ ಸರ್ಪ ಪ್ರತ್ಯೇಕ್ಷಗೊಂಡಿತ್ತು.

Related posts

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya
error: Content is protected !!