23.9 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

ಮೇಲಂತಬೆಟ್ಟು: ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು ಕ್ಷೇತ್ರದಲ್ಲಿ ಮಾ 16ರಂದು ವಾರ್ಷಿಕ ಜಾತ್ರ ಮಹೋತ್ಸವ ಜರುಗಲಿದ್ದು ಕ್ಷೇತ್ರದಲ್ಲಿ ಊರ ಭಕ್ತರಿಂದ ಶ್ರಮದಾನ ನಡೆಯುತ್ತಿರುವಾಗ ನಾಗರ ಹಾವಿನ ಎರಡು ಮರಿಗಳು ಪ್ರತ್ಯೇಕಕ್ಷಗೊಂಡವು.

ಭಕ್ತರು ಭಯ ಭಕ್ತಿಯಿಂದ ಪ್ರಾರ್ಥಿಸಿದರು.ಕ್ಷೇತ್ರದಲ್ಲಿ ಈ ಹಿಂದೆ ನಾಗಬ್ರಹ್ಮಮಂಡಲೋತ್ಸವ ನಡೆದಾಗ ಕೂಡ ಕೃಷ್ಣ ಸರ್ಪ ಪ್ರತ್ಯೇಕ್ಷಗೊಂಡಿತ್ತು.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!