37.4 C
ಪುತ್ತೂರು, ಬೆಳ್ತಂಗಡಿ
March 15, 2026
Uncategorized

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ವೇಣೂರು; ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಶ್ರೀ ಅಕ್ಷಯ ಡವಗಿ ರವರ ಅಧ್ಯಕ್ಷತೆಯಲ್ಲಿ ಮಾ 14 ರಂದು ನಡೆಯಿತು.

ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗನ್ನುದ್ದೇಶಿಸಿ ಮಾತಾಡಿದ,ಠಾಣಾಧಿಕಾರಿ,ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಿ ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುವಂತೆ ವಿನಂತಿಸಿದರು.ನಮ್ಮ ಠಾಣಾ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಅತ್ಯಂತ ಶಾಂತಿಯಿಂದ ಹಬ್ಬ ಹರಿದಿನಗಳ ಆಚರಣೆಯ ಇತಿಹಾಸವಿದ್ದರೋ,ಮುಂಜಾಗೃತಾ ಕ್ರಮವಾಗಿ ಈ ಸಭೆಯನ್ನು ಕರೆಯಲಾಗಿದ್ದು ಬಂದು ಸಲಹೆ ಸೂಚನೆ ನೀಡಿದ್ದಕ್ಕೆ ವಂದನೆಗಳು ಮುಂದೆಯೂ ನಿಮ್ಮಲ್ಲರ ಸಹಕಾರ ಇರಲಿ ಎಂದು ಹಬ್ಬಕ್ಕೆ ಶುಭ ಹಾರೈಸಿದರು.

ಎ ಎಸ್ ಐ, ಶ್ರೀ ವೆಂಕಟೇಶ್ ಮತ್ತು ಸಿಬಂದಿ ವರ್ಗ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು,ಪಡ್ಡoದಡ್ಕ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಪೆರಿಂಜೆ ಮದರಸ ಸಮಿತಿ ಅಧ್ಯಕ್ಷ ಅಶ್ರಫ್ ಗಾಂಧಿನಗರ,ಪುಲಾಬೆ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಲಿಯಬ್ಬ,ಕರಿಮನೇಲು ಶಾಂತಿ ನಗರ ಮದರಸ ಸಮಿತಿ ಅಧ್ಯಕ್ಷ ಪಿ.ಎಚ್ ಅಶ್ರಫ್ ,ಇಸ್ಮಾಯಿಲ್ ಉಳ್ತೂರು ಕೆಪಿ ಬಸೀರ್ , ಪುತ್ತುಮೋನು ಕಾಶಿಪಟ್ಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!