23.9 C
ಪುತ್ತೂರು, ಬೆಳ್ತಂಗಡಿ
March 15, 2026
ನಿಧನ

ಶ್ರೀಮತಿ ಲೀಲಾವತಿ ತೋಟತ್ತಾಡಿ ನಿಧನ

ಬೆಳ್ತಂಗಡಿ :ತೋಟತ್ತಾಡಿ ಗ್ರಾಮದ ತೋಟ ದಿ.ಲೋಕಯ್ಯ ಗೌಡರ ಧರ್ಮಪತ್ನಿ ಪಟ್ಟಣ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಜಯಾನಂದ ಗೌಡ ರವರ ಮಾತೃಶ್ರೀ ಶ್ರೀಮತಿ ಲೀಲಾವತಿ (94ವ ) ಮಾ. 14ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ನಾಲ್ಕು ಗಂಡು5 ಹೆಣ್ಣು ಮಕ್ಕಳನ್ನು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಇಳoತಿಲ ಗ್ರಾಮದ ಕಜೆ ನಿವಾಸಿ ಶ್ರೀಮತಿ ಗೋಪಿ ನಿಧನ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!