July 31, 2026
ನಿಧನ

ಶ್ರೀಮತಿ ಲೀಲಾವತಿ ತೋಟತ್ತಾಡಿ ನಿಧನ

ಬೆಳ್ತಂಗಡಿ :ತೋಟತ್ತಾಡಿ ಗ್ರಾಮದ ತೋಟ ದಿ.ಲೋಕಯ್ಯ ಗೌಡರ ಧರ್ಮಪತ್ನಿ ಪಟ್ಟಣ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಜಯಾನಂದ ಗೌಡ ರವರ ಮಾತೃಶ್ರೀ ಶ್ರೀಮತಿ ಲೀಲಾವತಿ (94ವ ) ಮಾ. 14ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ನಾಲ್ಕು ಗಂಡು5 ಹೆಣ್ಣು ಮಕ್ಕಳನ್ನು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ: ಹಿರಿಯ ಅಂಚೆಪಾಲಕ ರಮೇಶ್ ರಾವ್ ನಿಧನ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!