24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

ಗುರುವಾಯನಕೆರೆ: ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ಬಿಎಸ್ಸಿ ಅಗ್ರಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ಒಂದು ಸ್ವರ್ಣಾವಕಾಶ. ನೂರಾರು ವಿದ್ಯಾರ್ಥಿಗಳನ್ನು ಜಗತ್ತಿನ ಶ್ರೇಷ್ಠ ಏಮ್ಸ್, ಜಿಪ್ಮಾರ್, ಐಐಟಿ, ಐಐಐಟಿ, ಎನ್ ಐಐಟಿ ಹಾಗೂ ಉತ್ಕೃಷ್ಟ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೆರಿಟ್ ಕೋಟಾದಡಿ ಕಳುಹಿಸಿ ಕೊಟ್ಟಿರುವ ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರ್ಯಾಶ್ ಕೋರ್ಸ್ ನಡೆಯಲಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಹೆಸರಾದ, ಸ್ಪರ್ಧಾತ್ಮಕ ಪರೀಕ್ಷೆಗಳ ತ್ರಿವಿಕ್ರಮನೆಂದೇ ಕರೆಯಲ್ಪಡುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಹಲವು ವಿದ್ಯಾರ್ಥಿಗಳ ಹಾಗೂ ಹೆತ್ತವರ ಬೇಡಿಕೆಯ ಮೇರೆಗೆ ನೀಟ್, ಜೆಇಇ, ಸಿಇಟಿ ಮೊದಲಾದ ಪರೀಕ್ಷೆಗಳಿಗೆ ಕ್ರ್ಯಾಶ್ ಕೋರ್ಸ್ ನಡೆಯುತ್ತಿದೆ.

ಮಾರ್ಚ್ 18 ರಿಂದ ನಿರಂತರವಾಗಿ ಕಾಂಪಿಟೇಟಿವ್ ಕ್ಲಾಸ್ ಗಳು ಹಾಗೂ ಟೆಸ್ಟ್ ಗಳು ನಡೆಯಲಿವೆ. ಪ್ರಾರಂಭದಲ್ಲಿ ಪ್ರತಿ ಅಧ್ಯಾಯದ ಕೊನೆಯಲ್ಲಿ ಟೆಸ್ಟ್, ಅನಂತರ ಡೈಲಿ ಟೆಸ್ಟ್ , ಗ್ರ್ಯಾಂಡ್ ಟೆಸ್ಟ್ ಗಳು ಇರುತ್ತವೆ. ಅತ್ಯುತ್ತಮ ಸ್ಟಡಿ ಮೆಟೀರಿಯಲ್ ಹಾಗೂ ವಿಷಯ ಪರಿಣಿತರಿಂದ ಪ್ರತಿದಿನ ಮಾರ್ಗದರ್ಶನ, ಪೇಪರ್ ಡಿಸ್ಕಷನ್ ,ಡೌಟ್ ಕ್ಲಿಯರ್ ಸೆಷನ್ ಗಳನ್ನು ಒದಗಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಕೂಡಲೇ 8867242769/ 9880899769 ಸಂಪರ್ಕಿಸುವಂತೆ ಕೋರಲಾಗಿದೆ.

Related posts

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya
error: Content is protected !!