May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

ಕೊಯ್ಯೂರು: ಮಂಗಳೂರು ಎಂ ಆರ್ ಪಿ ಎಲ್ ಕಂಪನಿಯ ಸಿಎಸ್ಆರ್ ನಿಧಿಯಿಂದ ಮಂಜೂರುಗೊಂಡ ಅನುದಾನದಲ್ಲಿ ಕಾಲೇಜು ತರಗತಿ ಕೊಠಡಿಗಳ ಕಾಮಗಾರಿ ಪ್ರಯುಕ್ತ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಸದಸ್ಯ ದಿವ ಕೊಕ್ಕಡ, ತಾ.ಪಂ. ಮಾಜಿ ಉಪಾಧ್ಯಕ್ಷೆ ಗೀತಾ ರಾಮಣ್ಣ ಗೌಡ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಲೋಕೇಶ್ ಗೌಡ ಪಾಂಬೇಲು, ಹೇಮಾವತಿ, ಉದ್ಯಮಿ ಸಿದ್ದಿಕ್ ಮಲೆಬೆಟ್ಟು, ನಿಕಟ ಪೂರ್ವ ಪ್ರಾಂಶುಪಾಲ ಬಾಲಕೃಷ್ಣ ಬೇರಿಕೆ, ಕಂಟ್ರಾಕ್ಟರ್ ಸಿನಾನ್ -ಸಮದ್ ಪುತ್ತೂರು, ಉದ್ಯಮಿ ಅರುಣ್ ಕನ್ಯಾಡಿ ಗಣ್ಯರಾದ ಒಬಯ್ಯ ನಾಯ್ಕ, ಶೇಖರ್ ಕೋರ್ಯಾರು, ಸಲೀo ಎರುಕಡಪು, ಸಂಸ್ಥೆಯ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!