September 17, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

ಬೆಳ್ತಂಗಡಿ: ಅರಣ್ಯ ಇಲಾಖೆಯ ಹೊಸ ನೇಮಕಾತಿಯಲ್ಲಿ ಪರೀಕ್ಷೆ ಬರೆದು ಆಯ್ಕೆಗೊಂಡು ಅಣ್ಣ- ತಮ್ಮ ಇಬ್ಬರು ಗಸ್ತು ಅರಣ್ಯ ಪಾಲಕರಾಗಿ ಅರಣ್ಯ ಇಲಾಖಾ ಸೇವೆಗೆ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ನೂಜೋಡಿ ಮನೆಯ ಅಣ್ಣಿ ಮಲೆಕುಡಿಯ ಮತ್ತು ಯಶೋಧ ದಂಪತಿ ಮಕ್ಕಳಾದ ಸಂತೋಷ್ ಕಾರ್ಕಳ ವನ್ಯ ಜೀವಿ ವಲಯಕ್ಕೆ ಹಾಗೂ ಮತ್ತು ನಿತೀಶ್ ಕುದುರೆಮುಖ ವನ್ಯ ಜೀವಿ ವಲಯಕ್ಕೆ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮೊದಲು ಇಬ್ಬರು ಕೂಡ ಅರಣ್ಯ ವೀಕ್ಷಕರಾಗಿ ಬೆಳ್ತಂಗಡಿ, ಕಾರ್ಕಳ,ಕುದುರೆಮುಖ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya
error: Content is protected !!