May 2, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ, ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜಿಲ್ಲಾಮಟ್ಟದ “ವಿದ್ಯಾರತ್ನ” ಪ್ರಶಸ್ತಿ ದೊರೆತಿದೆ.

ಇವರು ಪುಂಜಾಲಕಟ್ಟೆ ಹಟ್ಟತ್ತೋಡಿ ನಿವೃತ್ತ ಶಿಕ್ಷಕ ಧರ್ಣಪ್ಪ ಗೌಡರ ಪತ್ನಿ. ಮೂಲತಃ ಸುಬ್ರಹ್ಮಣ್ಯ ಕೈಕಂಬ ನಡುತೋಟ ಕುಟುಂಬದವರು, ಇವರ ಕುಟುಂಬದಲ್ಲಿ 11 ಮಂದಿ ಶಿಕ್ಷಕ ವೃತ್ತಿಯ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya
error: Content is protected !!