23.7 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

ಮಡoತ್ಯಾರು: ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮ ನಗರ ಹಾರಬೆ ಮಡಂತ್ಯಾರು ವಾರ್ಷಿಕ ನೇಮೋತ್ಸವ ಮಾ.14 ರಂದು ಮoಜುನಾಥ ಭಟ್ ಅಸ್ರಣ್ಣರು ಅಂತರ ಮಾಲಾಡಿ ಅವರ ಉಪಸ್ಥಿತಿಯಲ್ಲಿ ಜರಗಿತು.

ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾಸರಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿoದ ಕುಣಿತ ಭಜನಾ ಕಾರ್ಯಕ್ರಮ ರಾತ್ರಿ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಗಣ್ಯರು ನೇಮೋತ್ಸವಕ್ಕೆ ಆಗಮಿಸಿ ಗoಧ ಪ್ರಸಾದ ಸ್ವೀಕರಿಸಿದರು ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಅಧ್ಯಕ್ಷ ಸುಧೀರ್ ಪಿ ಪೂಜಾರಿ ಹಾರಬೆ, ಕಾರ್ಯದರ್ಶಿ ಮಹೇಶ್ ಕುಲಾಲ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya
error: Content is protected !!