May 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ನಗರ ಪಂಚಾಯತ್ ಬೆಳ್ತಂಗಡಿಯವರಿಂದ ನಿರ್ಮಿಸಲ್ಪಟ್ಟ ರಾಜೀವ ಗಾಂಧಿ ವಾಣಿಜ್ಯ ಸಂಕೀರ್ಣದ ಕಟ್ಟಡವು ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು ಮಳೆ ನೀರು ಸೋರದಂತೆ ಶೀಟ್ ಅಳವಡಿಸುವ ಕುರಿತು ವಾಣಿಜ್ಯ ಸಂಕೀರ್ಣದ ಬಾಡಿಗೆದಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ವ್ಯಾಪಾರ ವ್ಯವಹಾರದಲ್ಲಿ ಎಷ್ಟೇ ಕಷ್ಟ ನಷ್ಟಗಳು ಆದರೂ ನಗರ ಪಂಚಾಯತಿಗೆ ಆದರೆ ಪಾವತಿಯಾಗಬೇಕಾದ ಬಾಡಿಗೆಯನ್ನು ಆದಷ್ಟು ಕ್ಲಪ್ತ ಸಮಯದಲ್ಲಿ ತೆರುತ್ತಿದ್ದೇವೆ. ಮಳೆಗಾಲದಲ್ಲಿ ನೀರಿನ ಸೋರಿಕೆಯಿಂದ ನಾವು ಬಹಳಷ್ಟು ಹಣವನ್ನು ಖರ್ಚು ಮಾಡಿ ಮಾಡಿದ ಇಂಟಿರಿಯರ್, ಫಾಲ್ ಸೀಲಿಂಗ್, ವಿದ್ಯುತ್ ಉಪಕರಣಗಳಿಗೆ ಹಾನಿಯಾಗುತ್ತಿದೆ. ಆದ್ದರಿಂದ ಮಳೆಗಾಲ ಆರಂಭದ ಮೊದಲೇ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಂಡು ಇದರಿಂದ ನಮಗೆ ಮುಕ್ತಿ ನೀಡಬೇಕಾಗಿ ಬಾಡಿಗೆದಾರರು ಮನವಿಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!