September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ನಗರ ಪಂಚಾಯತ್ ಬೆಳ್ತಂಗಡಿಯವರಿಂದ ನಿರ್ಮಿಸಲ್ಪಟ್ಟ ರಾಜೀವ ಗಾಂಧಿ ವಾಣಿಜ್ಯ ಸಂಕೀರ್ಣದ ಕಟ್ಟಡವು ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು ಮಳೆ ನೀರು ಸೋರದಂತೆ ಶೀಟ್ ಅಳವಡಿಸುವ ಕುರಿತು ವಾಣಿಜ್ಯ ಸಂಕೀರ್ಣದ ಬಾಡಿಗೆದಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ವ್ಯಾಪಾರ ವ್ಯವಹಾರದಲ್ಲಿ ಎಷ್ಟೇ ಕಷ್ಟ ನಷ್ಟಗಳು ಆದರೂ ನಗರ ಪಂಚಾಯತಿಗೆ ಆದರೆ ಪಾವತಿಯಾಗಬೇಕಾದ ಬಾಡಿಗೆಯನ್ನು ಆದಷ್ಟು ಕ್ಲಪ್ತ ಸಮಯದಲ್ಲಿ ತೆರುತ್ತಿದ್ದೇವೆ. ಮಳೆಗಾಲದಲ್ಲಿ ನೀರಿನ ಸೋರಿಕೆಯಿಂದ ನಾವು ಬಹಳಷ್ಟು ಹಣವನ್ನು ಖರ್ಚು ಮಾಡಿ ಮಾಡಿದ ಇಂಟಿರಿಯರ್, ಫಾಲ್ ಸೀಲಿಂಗ್, ವಿದ್ಯುತ್ ಉಪಕರಣಗಳಿಗೆ ಹಾನಿಯಾಗುತ್ತಿದೆ. ಆದ್ದರಿಂದ ಮಳೆಗಾಲ ಆರಂಭದ ಮೊದಲೇ ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಂಡು ಇದರಿಂದ ನಮಗೆ ಮುಕ್ತಿ ನೀಡಬೇಕಾಗಿ ಬಾಡಿಗೆದಾರರು ಮನವಿಯಲ್ಲಿ ತಿಳಿಸಿರುತ್ತಾರೆ.

Related posts

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya
error: Content is protected !!