August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

ಕೊಯ್ಯೂರು: ಮಂಗಳೂರು ಎಂ ಆರ್ ಪಿ ಎಲ್ ಕಂಪನಿಯ ಸಿಎಸ್ಆರ್ ನಿಧಿಯಿಂದ ಮಂಜೂರುಗೊಂಡ ಅನುದಾನದಲ್ಲಿ ಕಾಲೇಜು ತರಗತಿ ಕೊಠಡಿಗಳ ಕಾಮಗಾರಿ ಪ್ರಯುಕ್ತ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಸದಸ್ಯ ದಿವ ಕೊಕ್ಕಡ, ತಾ.ಪಂ. ಮಾಜಿ ಉಪಾಧ್ಯಕ್ಷೆ ಗೀತಾ ರಾಮಣ್ಣ ಗೌಡ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಲೋಕೇಶ್ ಗೌಡ ಪಾಂಬೇಲು, ಹೇಮಾವತಿ, ಉದ್ಯಮಿ ಸಿದ್ದಿಕ್ ಮಲೆಬೆಟ್ಟು, ನಿಕಟ ಪೂರ್ವ ಪ್ರಾಂಶುಪಾಲ ಬಾಲಕೃಷ್ಣ ಬೇರಿಕೆ, ಕಂಟ್ರಾಕ್ಟರ್ ಸಿನಾನ್ -ಸಮದ್ ಪುತ್ತೂರು, ಉದ್ಯಮಿ ಅರುಣ್ ಕನ್ಯಾಡಿ ಗಣ್ಯರಾದ ಒಬಯ್ಯ ನಾಯ್ಕ, ಶೇಖರ್ ಕೋರ್ಯಾರು, ಸಲೀo ಎರುಕಡಪು, ಸಂಸ್ಥೆಯ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya
error: Content is protected !!