36.7 C
ಪುತ್ತೂರು, ಬೆಳ್ತಂಗಡಿ
March 16, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

ಬೆಳ್ತಂಗಡಿ: ಅರಣ್ಯ ಇಲಾಖೆಯ ಹೊಸ ನೇಮಕಾತಿಯಲ್ಲಿ ಪರೀಕ್ಷೆ ಬರೆದು ಆಯ್ಕೆಗೊಂಡು ಅಣ್ಣ- ತಮ್ಮ ಇಬ್ಬರು ಗಸ್ತು ಅರಣ್ಯ ಪಾಲಕರಾಗಿ ಅರಣ್ಯ ಇಲಾಖಾ ಸೇವೆಗೆ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ನೂಜೋಡಿ ಮನೆಯ ಅಣ್ಣಿ ಮಲೆಕುಡಿಯ ಮತ್ತು ಯಶೋಧ ದಂಪತಿ ಮಕ್ಕಳಾದ ಸಂತೋಷ್ ಕಾರ್ಕಳ ವನ್ಯ ಜೀವಿ ವಲಯಕ್ಕೆ ಹಾಗೂ ಮತ್ತು ನಿತೀಶ್ ಕುದುರೆಮುಖ ವನ್ಯ ಜೀವಿ ವಲಯಕ್ಕೆ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮೊದಲು ಇಬ್ಬರು ಕೂಡ ಅರಣ್ಯ ವೀಕ್ಷಕರಾಗಿ ಬೆಳ್ತಂಗಡಿ, ಕಾರ್ಕಳ,ಕುದುರೆಮುಖ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya
error: Content is protected !!