September 17, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

ಬೆಳ್ತಂಗಡಿ: ಅರಣ್ಯ ಇಲಾಖೆಯ ಹೊಸ ನೇಮಕಾತಿಯಲ್ಲಿ ಪರೀಕ್ಷೆ ಬರೆದು ಆಯ್ಕೆಗೊಂಡು ಅಣ್ಣ- ತಮ್ಮ ಇಬ್ಬರು ಗಸ್ತು ಅರಣ್ಯ ಪಾಲಕರಾಗಿ ಅರಣ್ಯ ಇಲಾಖಾ ಸೇವೆಗೆ ನೇಮಕಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ನೂಜೋಡಿ ಮನೆಯ ಅಣ್ಣಿ ಮಲೆಕುಡಿಯ ಮತ್ತು ಯಶೋಧ ದಂಪತಿ ಮಕ್ಕಳಾದ ಸಂತೋಷ್ ಕಾರ್ಕಳ ವನ್ಯ ಜೀವಿ ವಲಯಕ್ಕೆ ಹಾಗೂ ಮತ್ತು ನಿತೀಶ್ ಕುದುರೆಮುಖ ವನ್ಯ ಜೀವಿ ವಲಯಕ್ಕೆ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮೊದಲು ಇಬ್ಬರು ಕೂಡ ಅರಣ್ಯ ವೀಕ್ಷಕರಾಗಿ ಬೆಳ್ತಂಗಡಿ, ಕಾರ್ಕಳ,ಕುದುರೆಮುಖ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya
error: Content is protected !!