August 2, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ, ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜಿಲ್ಲಾಮಟ್ಟದ “ವಿದ್ಯಾರತ್ನ” ಪ್ರಶಸ್ತಿ ದೊರೆತಿದೆ.

ಇವರು ಪುಂಜಾಲಕಟ್ಟೆ ಹಟ್ಟತ್ತೋಡಿ ನಿವೃತ್ತ ಶಿಕ್ಷಕ ಧರ್ಣಪ್ಪ ಗೌಡರ ಪತ್ನಿ. ಮೂಲತಃ ಸುಬ್ರಹ್ಮಣ್ಯ ಕೈಕಂಬ ನಡುತೋಟ ಕುಟುಂಬದವರು, ಇವರ ಕುಟುಂಬದಲ್ಲಿ 11 ಮಂದಿ ಶಿಕ್ಷಕ ವೃತ್ತಿಯ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya
error: Content is protected !!