23.7 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಶಿರಸಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2025 ರ ವಾರ್ಷಿಕ ಪ್ರಶಸ್ತಿಗೆ ಸಿದ್ಧಾಪುರ ತಾಲ್ಲೂಕು ಹೆಗ್ಗಾರದ ಹಿಂದೂಸ್ತಾನಿ ಗಾಯಕ ಪಂ. ಹೆಗ್ಗಾರ ಅನಂತ ಹೆಗಡೆ ಅವರ ಪತ್ನಿ, ಪ್ರಜಾವಾಣಿ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯನ್ನು ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಅವರು ಮಾ. 13ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಪ್ರದಾನ ಮಾಡಿದರು.

ಬೆಳ್ತಂಗಡಿ ತಾಲೂಕಿನ ವೇಣೂರಿನವರಾದ ಇವರು ಉಜಿರೆ ಎಸ್ ಡಿಎಂ ಕಾಲೇಜು ಹಳೆಯ ವಿದ್ಯಾರ್ಥಿನಿ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!